ಮುಖಪುಟ » 'ಸಮಾಜ' ವಿಷಯದ ಲೇಖನಾಗಾರ

ಕೇರಳದಲ್ಲಿ “ಕನ್ನಡ ಮಾತ್ರ!”

ನಮ್ಮ ಜನ ಹೆಂಗಂದ್ರೆ…

ನಮ್ಮ ಜನ ಹೆಂಗಂದ್ರೆ ೪೫ ರೂಪಾಯಿ ಕೊಟ್ಟು ಕೋಕಾಕೋಲಾ ತಗೊಳ್ತಾರೆ, ಆ ಕಂಪನಿಗೆ ಅದರಲ್ಲಿ ೪೦ ರೂಪಾಯಿ ಲಾಭ! ಅದೇ ಜನ, ಎಳನೀರು ಮಾರುವವನು ೧೦ ರೂಪಾಯಿ ಅಂದರೆ ೬ ರೂಪಾಯಿಗೆ ಕೇಳುತ್ತಾರೆ!! ಕೋಕಾಕೋಲಾ ಆರೋಗ್ಯಕ್ಕೆ ಹಾನಿಕಾರಕ, ಎಳನೀರು ಅತ್ಯುತ್ತಮ ಪಾನೀಯ! ಬಿಗ್ ಬಜಾರ್, ಸುಭೀಕ್ಷಾ, ಮಂಡೆ ಟು ಸಂಡೆ ಇತ್ಯಾದಿ ಮಳಿಗೆಗಳಲ್ಲಿ ನೂರಾರು ರೂಪಾಯಿ ಕೊಟ್ಟು ಹಣ್ಣು, ತರಕಾರಿ ಕೊಳ್ಳುತ್ತಾರೆ ಮನೆ ಬಾಗಿಲಿಗೆ ಬರುವ ಹಣ್ಣು ತರಕಾರಿ ಗಾಡಿ ಮಾರುವವನ ಬಳಿ ೨-೫ ರೂಪಾಯಿಗೆ ಚೌಕಾಸಿ ಮಾಡ್ತಾರೆ! ಬಹುರಾಷ್ಟ್ರೀಯ [...]

ಬೆಂಗಳೂರಿನ ಹೆಬ್ಬಾಳ ಮೇಲುಸೇತುವೆ

ಬೆಂಗಳೂರು ವೋಲ್ವೊ

ನೀವು BMTC ಯ VOLVO ಬಸ್ ಗಳಲ್ಲಿ ಓಡಾಡುತ್ತೀರ?  VOLVOಗಾಗಿ ಕಾಯುವಾಗ ನಿಮ್ಮ ಬಸ್ ಈಗ ಎಲ್ಲಿದೆ ಎಂದು ತಿಳಿಯಬೇಕೆ? ಇದೋ ಇಲ್ಲಿದೆ, ನಿಮಗಾಗಿ ಈ online ಸೇವೆ, ನಿಮ್ಮ mobile ನಿಂದ ಒಂದು sms ಕಳಿಸಿ, ನೀವು ಕಾಯುತ್ತಿರುವ VOLVO ಈಗ ಎಲ್ಲಿದೆ ಎಂದು ತಿಳಿದುಕೊಳ್ಳಿ. ವಿವರಗಳಿಗಾಗಿ ಸಂಪರ್ಕಿಸಿ http://www.clinf.com/yi/Index.html

ಕ.ರಾ.ರ.ಸಾ.ಸಂ

ನಿಮಗಿದು ತಿಳಿದಿದೆಯೆ? ನಮ್ಮ ಕರಾರಸಾಸಂ (KSRTC) ಯಲ್ಲಿ ನೀವು ಎಲ್ಲಿಗಾದರೂ ಬಸ್ ಪ್ರಯಾಣ ಮಾಡುವವರಾಗಿದ್ದರೆ ಈಗ ನೀವು ನಿಮ್ಮ ಟಿಕೆಟನ್ನು online booking ಮೂಲಕ ಕಾದಿರಿಸಬಹುದು. http://www.ksrtc.in/AWATAROnline/ ಈ ಮೇಲ್ಕಂಡ website ಗೆ ಹೋಗಿ, ನಿಮ್ಮ ಟಿಕೆಟನ್ನು ಕಾದಿರಿಸಿ. ನೀವು ಲಭ್ಯವಿರುವ ಬಸ್ ಗಳನ್ನು ಹುಡುಕಿ, ನಿಮಗೆ ಬೇಕಾದ ದಿನಾಂಕಕ್ಕೆ ಬೇಕಾದ ಬಸ್ ನ್ನು ಆರಿಸಿ, ಲಭ್ಯವಿರುವ ಆಸನಗಳನ್ನು ನೋಡಿ, ನಿಮಗೆ ಬೇಕಾದ ಆಸನಗಳನ್ನು ಆರಿಸಿ, ನಿಮ್ಮ credit card ಮೂಲಕ onlineನಲ್ಲಿಯೇ ಶುಲ್ಕ ಪಾವತಿಸಬಹುದು. ನಂತರ ಪ್ರಯಾಣದ [...]

ಕನ್ನಡ ಸಿನೆಮಾ ಚೆನ್ನಾಗಿಲ್ಲ ಅಂದ ಅವನು

ಮೊನ್ನೆ ಹಳೆಯ ಸ್ನೇಹಿತನೊಬ್ಬ ಸಿಕ್ಕ ಅದೂ ಇದೂ ಮಾತಾಡ್ತಾ, ” ‘ಮುಂಗಾರು ಮಳೆ’ ನೋಡಿದ್ಯಾ? ಒಂಥರಾ ಚೆನ್ನಾಗಿದೆ” ಅಂದೆ. ಅದಕ್ಕೆ ಅವನು, ‘ಕನ್ನಡ ಸಿನೆಮಾ ಚೆನ್ನಾಗಿರೊಲ್ಲ, ಅದಕ್ಕೆ ನಾನು ನೋಡೊಲ್ಲ’ ಅಂದ. ಒದೀಬೇಕು ಅನ್ನಿಸ್ತು, ಆದರೂ ಸುಧಾರಿಸಿಕೊಂಡು ಕೇಳಿದೆ, ‘ನೀನು ನೋಡಿದ ಕೊನೆಯ ಕನ್ನಡ ಚಿತ್ರ ಯಾವುದಣ್ಣ?’ ‘ನೆನಪಿಲ್ಲ ಗುರು, ಒಂದು ಹತ್ತು ವರ್ಷದ ಮೇಲಾಗಿದೆ’ ಅಂದ ನನ್ನ ಕೈಲಿ ಇನ್ನು ತಡೆಯೊಕ್ಕಾಗ್ಲಿಲ್ಲ, ‘ಡಬ್ಬಾ ನನ್ನ ಮಗನೆ, ಹತ್ತು ವರ್ಷದಿಂದ ಒಂದೂ ಕನ್ನಡ ಚಿತ್ರ ನೋಡಿಲ್ಲ ನೀನು. ಅದು [...]